masthmagaa.com:
ಜಮ್ಮು-ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸ್ತಿದ್ದ ಉಗ್ರನೊಬ್ಬನಿಗೆ ಭಾರತೀಯ ಸೇನೆ ಯಮಲೋಕ ತೋರಿಸಿದೆ. ಅಲ್ಲಿನ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದ ಲೈನ್ ಆಫ್ ಕಂಟ್ರೋಲ್ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಸೇನೆಯನ್ನ ಸ್ಥಳದಲ್ಲಿ ನಿಯೋಜಿಸಲಾಗಿದೆ.
-masthmagaa.com
Contact Us for Advertisement