ಗೌರಿ ಗಣೇಶ ಹಬ್ಬಕ್ಕೆ KSRTC ಇಂದ ಪ್ರಯಾಣಿಕರಿಗೆ ಸಿಹಿಸುದ್ದಿ!

masthmagaa.com:

ಗೌರಿ ಗಣೇಶ ಹಬ್ಬದ ಪ್ರಯುಕ್ತ KSRTC ವತಿಯಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 15, 16 ಮತ್ತು 17 ರಂದು ವಿಶೇಷ ಬಸ್‌ಗಳು ಸಂಚರಿಸಲಿವೆ ಅಂತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಸೆಪ್ಟೆಂಬರ್ 18 ರಂದು ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳು ಸಂಚರಿಸಲಿವೆ. ಈ ವೇಳೆ 1200 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು ಅಂತ KSRTC ಹೇಳಿದೆ.

-masthmagaa.com

Contact Us for Advertisement

Leave a Reply