masthmagaa.com:
ಕಾಂಗ್ರೆಸ್ನ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನ ಬದಲಾಯಿಸಲಾಗಿದೆ. ಆಗಸ್ಟ್ 27ರಂದು ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮ, ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಆಗಸ್ಟ್ 30ಕ್ಕೆ ರಾಹುಲ್ ಗಾಂಧಿ ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರಿಗೆ ಹತ್ತಿರ ಅಂದ್ರೆ ಮೈಸೂರು. ಹೀಗಾಗಿ ಮೈಸೂರಿಗೆ ಬಂದು ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟನೆ ಮಾಡ್ತಾರೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement