masthmagaa.com:
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವ್ರ ಆಪ್ ಪಕ್ಷದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿಯ ಜಂತರ್ ಮಂತರ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಒಟ್ಟಾಗಿ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟಿಸ್ತಿದ್ದಾರೆ. ಇದೇ ಮಾದರಿಯಲ್ಲಿ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಆಪ್ ನಾಯಕರು ಮತ್ತು ಬೆಂಬಲಿಗರಿಂದ ಉಪಾವಾಸ ನಡೆಸಿದ್ದಾರೆ. ಇನ್ನು ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವ್ರು ಕೂಡ ಉಪವಾಸದಲ್ಲಿ ಭಾಗಿಯಾಗಿದ್ದಾರೆ.
-masthmagaa.com
Contact Us for Advertisement