masthmagaa.com:
ಸ್ವಾಮಿ ಅಲಿಯಾಸ್ ಯುವರಾಜ್ ಮತ್ತು ಬೇರೊಬ್ಬರ ಅಕೌಂಟ್ನಿಂದ ರಾಧಿಕಾ ಕುಮಾರಸ್ವಾಮಿ ಅಕೌಂಟ್ಗೆ ₹75 ಲಕ್ಷ ಹಣ ವರ್ಗಾವಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ರಾಧಿಕಾ ಕುಮಾರಸ್ವಾಮಿ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾದ್ರು. ಅವರನ್ನ ಸುಮಾರು 4 ಗಂಟೆಗಳ ಕಾಲ ವಿಚಾರಣೆ ನಡೆಸಿ ಕಳಿಸಲಾಗಿದೆ. ಅವರ ಹೇಳಿಕೆಯನ್ನ ದಾಖಲಿಸಲಾಗಿದೆ. ಅಗತ್ಯಬಿದ್ರೆ ಮತ್ತೆ ವಿಚಾರಣೆಗೆ ಹಾಜರಾಗಬೇಕು ಅಂತ ರಾಧಿಕಾ ಕುಮಾಸ್ವಾಮಿಗೆ ಸೂಚಿಸಲಾಗಿದೆ. ರಾಧಿಕಾ ಕುಮಾರಸ್ವಾಮಿ ಕೂಡ ಮತ್ತೆ ವಿಚಾರಣೆಗೆ ಕರೆದ್ರೆ ಹಾಜರಾಗ್ತೀನಿ ಅಂತ ಹೇಳಿದ್ದಾರೆ.
-masthmagaa.com
Contact Us for Advertisement