masthmagaa.com:
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಹಿರಿಯ ನಾಯಕ ಗುಲಾಮ್ ನಬಿ ಅಜಾದ್ ಕಾಂಗ್ರೆಸ್ನ ಪ್ರಮುಖ ಹುದ್ದೆಗೆ ರಾಜೀನಾಮೆ ನೀಡಿದ್ರು. ಇದೀಗ ಇದರ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವ್ರು ಕೂಡ ಹಿಮಾಚಲ ಪ್ರದೇಶದ ಚಾಲನಾ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿರೋದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿರೊ ಶರ್ಮಾ, ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳಿಂದ ನನ್ನನ್ನ ಕಡೆಗಣಿಸಲಾಗ್ತಿದೆ. ಆತ್ಮ ಗೌರವದ ವಿಚಾರದಲ್ಲಿ ರಾಜಿಯಾಗೋಕೆ ಸಾಧ್ಯವಿಲ್ಲ ಅಂತ ಹೇಳಿದ್ದಾರೆ ಎನ್ನಲಾಗಿದೆ.
-masthmagaa.com
Contact Us for Advertisement