ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಹೆಗ್ಡೆಗೆ ಬಿಜೆಪಿ ಟಿಕೆಟ್‌ ಮಿಸ್!

masthmagaa.com:

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತ್‌ಕುಮಾರ್‌ ಹೆಗ್ಡೆ ಅವ್ರಿಗೆ ಬಿಜೆಪಿ ಟಿಕೆಟ್ ಮಿಸ್‌ ಆಗಿದ್ದಕ್ಕೆ ಮಾಜಿ ಸಚಿವ ವಿ. ಸೋಮ‍‍ಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ʻಹೆಗ್ಡೆ ಅವ್ರು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಅವ್ರಿಗೆ ಬಿಜೆಪಿ ಟಿಕೆಟ್‌ ನೀಡಿಲ್ಲʼ ಅಂತ ಸೋಮ‍‍ಣ್ಣ ಹೇಳಿದ್ದಾರೆ. ಅಂದ್ಹಾಗೆ ಉತ್ತರ ಕನ್ನಡ ಕ್ಷೇತ್ರದಿಂದ ಈ ಬಾರಿ ಬಿಜೆಪಿ‌ ವಿಧಾನಸಭೆ ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವ್ರಿಗೆ ಟಿಕೆಟ್‌ ನೀಡಿದ ಬೆನ್ನಲ್ಲೆ ಸೋಮ‍ಣ್ಣ ಈ ಪ್ರತಿಕ್ರಿಯೆ ನೀಡಿದ್ದಾರೆ.

-masthmagaa.com

Contact Us for Advertisement

Leave a Reply