masthmagaa.com:
ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನಿನ್ನೆಯಷ್ಟೇ ಬಾಂಬೆ ಹೈಕೋರ್ಟ್ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ತಿರಸ್ಕರಿಸಿತ್ತು. ಜೊತೆಗೆ ಕೆಳ ನ್ಯಾಯಾಲಯಕ್ಕೆ ಹೋಗುವಂತೆ ಸೂಚಿಸಿತ್ತು. ಇದೀಗ ಈ ತೀರ್ಪನ್ನು ಪ್ರಶ್ನಿಸಿ ಅರ್ನಬ್ ಪರ ವಕೀಲರು ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದಾರೆ.
-masthmagaa.com
Contact Us for Advertisement