masthmagaa.com:
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬಂಧನ ಭೀತಿ ಶುರುವಾಗಿದೆ. ಪೋಲಿಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ ಹಾಗೂ ಮೇ20 ರಂದು ಬೆಳ್ತಂಗಡಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ,ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಅಂತೇಳಿ ಎಫ್ಐಆರ್ಗಳು ದಾಖಲಾಗಿವೆ. ಇನ್ನು ಹರೀಶ್ ಪೂಂಜಾರನ್ನ ಬಂಧಿಸಲು ಪೋಲಿಸರು ಅವ್ರ ನಿವಾಸಕ್ಕೆ ತೆರಳಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸರ ವಿರುದ್ದ ಪ್ರತಿಭಟನೆ ನಡೆಸ್ತಿದ್ದಾರೆ ಅಂತ ಗೊತ್ತಾಗಿದೆ
-masthmagaa.com
Contact Us for Advertisement