masthmagaa.com:
ಕಾರು ಅಡ್ಡಗಟ್ಟಿ ಮಹಿಳೆಯನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 40 ವರ್ಷದ ಅರ್ಚನಾ ರೆಡ್ಡಿ ಕೊಲೆಯಾಗಿರುವ ಮಹಿಳೆ. ಇವರು ಮೂಲತಃ ಆನೇಕಲ್ ತಾಲೂಕಿನ ಜಿಗಣಿ ನಿವಾಸಿಯಾಗಿದ್ರು. ಅನೈತಿಕ ಸಂಬಂಧ ಮತ್ತು ಹಣಕಾಸು ವಿಚಾರ ಸಂಬಂಧ ಕೊಲೆ ನಡೆದಿರುವ ಸಾಧ್ಯತೆ ಇದೆ ಹೇಳಲಾಗುತ್ತಿದೆ. ಘಟನೆ ನಡೆಯೋವಾಗ ಕಾರಿನಲ್ಲಿದ್ದ ಅರ್ಚನಾ ರೆಡ್ಡಿಯ ಪುತ್ರ ಮತ್ತು ಚಾಲಕ ಕಾರಿನಿಂದ ಇಳಿದು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ.
-masthmagaa.com
Contact Us for Advertisement