masthmagaa.com:
ಪೋಲಿಸರು ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಸಂಘರ್ಷ ಉಂಟಾಗಿ ಅನೇಕ ಜನ ಗಾಯಗೊಂಡಿರೋ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಸಂದೇಶ್ಖಾಲಿಯಲ್ಲಿ ಮಹಿಳೆಯೊಬ್ಬರಿಗೆ TMC ನಾಯಕ ಶಹಜಹಾನ್ ಶೇಕ್ ಹಾಗೂ ಅವ್ರ ಸಹಚರರು ಕಿರುಕುಳ ನೀಡಿದ್ದಾರೆ ಅಂತ ಆರೋಪಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದು, ಪೋಲಿಸರು ಪರಿಸ್ಥಿತಿ ನಿಯಂತ್ರಿಸಲು ಟಿಯರ್ ಗ್ಯಾಸ್ ಬಳಸಿದ್ರು, ನಿಷೇಧಾಜ್ಞೆ ಜಾರಿಗೊಳಿಸಿದ್ರು. ಅಲ್ಲದೆ ಪ್ರತಿಭಟನಾಕಾರರ ಮೇಲೆ ಖಾಕಿ ಪಡೆ ಲಾಠಿ ಚಾರ್ಜ್ ನಡೆಸಿದೆ.
-masthmagaa.com
Contact Us for Advertisement