masthmagaa.com:
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಿಎಂ ಸಿದ್ಧರಾಮಯ್ಯ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಹಣ ರಿಲೀಸ್ ಮಾಡಿದೆ. ಈ ಹಣದಲ್ಲಿ 10 ಸಾವಿರ ಕೋಟಿ ರೂಪಾಯಿಗಳನ್ನ ಸಿದ್ಧರಾಮಯ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಘೋಷಣೆ ಮಾಡಿದೆ ಅಂತ ಆರೋಪಿಸಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಅನ್ನೋ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
-masthmagaa.com
Contact Us for Advertisement