masthmagaa.com:
ಪಂಜಾಬ್ ಲೋಕ್ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇವತ್ತು ಕೇಂದ್ರ ಸಚಿವ, ಪಂಜಾಬ್ ಬಿಜೆಪಿ ಇನ್ಚಾರ್ಜ್ ಗಜೇಂದ್ರ ಸಿಂಗ್ ಶೇಖಾವತ್ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬಳಿಕ ಮಾತಾಡಿದ ಗಜೇಂದ್ರ ಸಿಂಗ್ ಶೇಖಾವತ್, 7 ಸುತ್ತಿನ ಮಾತುಕತೆ ಬಳಿಕ ಬಿಜೆಪಿ ಮತ್ತು ಪಂಜಾಬ್ ಲೋಕ್ ಕಾಂಗ್ರೆಸ್ ಮುಂದಿನ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement