masthmagaa.com:
ಕಾವೇರಿ ನೀರು ಹಂಚಿಕೆ ವಿವಾದ ಮುಂದುವರೆದಿದ್ದು, ಅಕ್ಟೋಬರ್ 10ರ ಮಂಗಳವಾರ ಅಂದ್ರೆ ನಾಳೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರಸ್ತೆಯನ್ನ ಬ್ಲಾಕ್ ಮಾಡುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಹೊಸಕೋಟೆಯ ಟೋಲ್ ಬಳಿಯಿರುವ ರಾಷ್ಟ್ರೀಯ ಹೆದ್ದಾರಿಯನ್ನ ತಡೆಹಿಡಿದು ಪ್ರತಿಭಟಿಸೋದಾಗಿ ಮಾಹಿತಿ ನೀಡಿದ್ದಾರೆ.
-masthmagaa.com
Contact Us for Advertisement