ಸಿಎಂ ಬೊಮ್ಮಾಯಿಗೆ ಪಿಎಂ ಮೋದಿ ವಿಶ್​.. ಜುಲೈ 30ಕ್ಕೆ ಮುಖಾಮುಖಿ ಭೇಟಿ

masthmagaa.com:

ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಗೆ ಪ್ರಧಾನಿ ಮೋದಿ ಟ್ವೀಟ್​ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಇದೇ ಟೈಮಲ್ಲಿ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಕೊಟ್ಟ ಕೊಡುಗೆಯನ್ನ ಬಣ್ಣಿಸಲು ಪದಗಳೇ ಇಲ್ಲ ಅಂತಾನೂ ಹೇಳಿದ್ದಾರೆ. ಜುಲೈ 30ನೇ ತಾರೀಖು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಸೇರಿ ಬಿಜೆಪಿ ವರಿಷ್ಠರನ್ನ ಭೇಟಿಯಾಗಲಿದ್ದಾರೆ. ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.

-masthmagaa.com

Contact Us for Advertisement

Leave a Reply