masthmagaa.com:
ಗಣರಾಜ್ಯೋತ್ಸವ ದಿನದ ಪರೇಡ್ನಲ್ಲಿ ಕರ್ನಾಟಕ ಸ್ತಬ್ಧಚಿತ್ರವನ್ನ ಕೇಂದ್ರ ಸರ್ಕಾರ ರಿಜೆಕ್ಟ್ ಮಾಡಿದೆ. ಇದ್ರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ದ ಹರಿಹಾಯ್ದಿದ್ದಾರೆ. ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ನೀಡದೇ ಕೇಂದ್ರ ಸರ್ಕಾರ 7 ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರ ಇರೋದ್ರಿಂದ ಕೇಂದ್ರ ಈ ರೀತಿ ಮಾಡಿದೆ ಅಂತ ತಮ್ಮ `X’ ಖಾತೆಯಲ್ಲಿ ಶೇರ್ ಮಾಡ್ಕೊಂಡಿದ್ದಾರೆ.
-masthmagaa.com
Contact Us for Advertisement