masthmagaa.com:
ಇತ್ತೀಚೆಗೆ ನಿಧನರಾಗಿದ್ದ ಆರ್ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಕೂಡ ಇಂದು ವಿಧಿವಶರಾಗಿದ್ದಾರೆ. ತಂದೆಯ ಸಾವಿನ ಬಳಿಕ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ನಂಜನಗೂಡು ಅಭ್ಯರ್ಥಿ ದರ್ಶನ್ ಅವ್ರಿಗೆ ತಾಯಿ ನಿಧನ ಸಿಡಿಲು ಬಡಿದಂತಾಗಿದೆ. ಇನ್ನು ದಿವಂಗತ ಆರ್.ಧ್ರುವನಾರಾಯಣ ಅವರು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ನಿಧನದ ಹಿನ್ನೆಲೆ ಟಿಕೆಟ್ ಅನ್ನ ಪುತ್ರ ದರ್ಶನ ಧ್ರುವನಾರಾಯಣ ಅವರಿಗೆ ನೀಡಲಾಗಿದೆ.
-masthmagaa.com
Contact Us for Advertisement