masthmagaa.com:
2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರೂ ವಿಧಾನಸೌಧದಲ್ಲಿನ ಜೆಡಿಎಸ್ ಕಚೇರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಹೊರೆಯಾಗಲಿದೆ. ಜೆಡಿಎಸ್ ಪಕ್ಷ ವಿಧಾನಸೌಧದಲ್ಲಿ ಕಚೇರಿ ಪಡೆಯಲು ಅನರ್ಹವಾಗಿದೆ. ಹೀಗಾಗಿ ಜೆಡಿಎಸ್ ಕಚೇರಿ ಖಾಲಿ ಮಾಡಿಸಿ ಅಂತ ಸ್ಪೀಕರ್ ಯುಟಿ ಖಾದರ್ ಮತ್ತು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಕಾಂಗ್ರೆಸ್ ಮನವಿ ಸಲ್ಲಿಸಿದೆ.
-masthmagaa.com
Contact Us for Advertisement