ಕಾಂಗ್ರೆಸ್‌ ನವರ ಗೃಹ ಲಕ್ಷ್ಮೀ ಯೋಜನೆ ಅತ್ತೆ ಸೊಸೆಯಂದಿರಗೆ ಜಗಳ ಹಚ್ಚುವ ಯೋಜನೆ: JDS

masthmagaa.com:

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವಂತಹ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಮೂಲಕ ಕಾಂಡೋಮ್ ವಿತರಣೆಯಲ್ಲಿ 463 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಅಂತ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ. ಇನ್ನೊಂದ್ಕಡೆ ಕಾಂಗ್ರೆಸ್​ನವರ ಗೃಹಲಕ್ಷ್ಮಿ ಯೋಜನೆ ಇದು ಮನೆಯಲ್ಲಿರುವ ಹೆಣ್ಣುಮಕ್ಕಳಿಗೆ ಅಂದ್ರೆ ಅತ್ತೆ ಸೊಸೆಯಂದಿರಿಗೆ ಜಗಳ ಹಚ್ಚುವ ಯೋಜನೆ ಅಂತ JDS ನಾಯಕ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

-masthmagaa.com

Contact Us for Advertisement

Leave a Reply