masthmagaa.com:
ಮಂಗಳೂರಿನಿಂದ ಕುವೈತ್, ಸೌದಿ ಅರೇಬಿಯಾ ಮತ್ತು ಖತರ್ಗೆ ಹಾರಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಏರ್ಇಂಡಿಯಾ ವಿಮಾನದಲ್ಲಿ ಬಂದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಆದೇಶ ನೀಡಿದೆ.
ಇನ್ನು ಕೊರೋನಾ ಸೋಂಕು ಹರಡದಂತೆ ತಡೆಯಲು ರಾಜ್ಯದಿಂದ ತಮಿಳುನಾಡಿಗೆ ತೆರಳುವ ಎಲ್ಲಾ ಲಾರಿ, ಬಸ್, ಕಾರುಗಳ ಮೇಲೆ ಔಷಧಿ ಸಿಂಪಡಿಸಲಾಗುತ್ತಿದೆ.
-masthmagaa.com
Contact Us for Advertisement