masthmagaa.com:
ಮಹಾರಾಷ್ಟ್ರದಲ್ಲಿ ಸಿಎಂ ಏಕನಾಥ್ ಶಿಂಧೆ ಹಾಗೂ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಬಣಗಳ ಸಂಘರ್ಷ ಮತ್ತೊಂದು ಹಂತಕ್ಕೆ ತಲುಪಿದೆ. ಇದೀಗ ಶಿಂಧೆ ಅವ್ರು ಭಾಗವಹಿಸಿದ್ದ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಉದ್ದವ್ ಠಾಕ್ರೆ ಬೆಂಬಲಿಗರು ಗೋಮೂತ್ರ ಸಿಂಪಡಿಸಿ ಶುದ್ದೀಕರಣ ಮಾಡಿದ್ದಾರೆ. ಇಲ್ಲಿನ ಔರಂಗಾಬಾದ್ನಲ್ಲಿ ಈ ಘಟನೆ ನಡೆದಿದೆ. ಜನರ ಗುಂಪೊಂದು ನಿಂಬೆ ಗಿಡದ ಎಲೆಗಳನ್ನ ಬಳಸಿ ಗೋಮೂತ್ರ ಸಿಂಪಡಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
-masthmagaa.com
Contact Us for Advertisement