masthmagaa.com:
ನಿನ್ನೆ ಬೆಳಿಗ್ಗೆ 10 ಗಂಟೆಗೆ (ಜೂನ್ 12) ನಟ “ಡಾರ್ಲಿಂಗ್ ಕೃಷ್ಣ” ಅವರ ಜನ್ಮದಿನಾಚರಣೆಯನ್ನು, ನೆಲಮಂಗಲದ ಬಸವೇಶ್ವರ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರತಂಡದ ನಿರ್ದೇಶಕ ಶಶಾಂಕ್, ನಾಯಕಿ ಬೃಂದಾ ಆಚಾರ್ಯ, ಮಿಲನ ನಾಗರಾಜ್ ಮತ್ತು ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಭಾಗವಹಿಸಿದ್ದರು.
-masthmagaa.com
Contact Us for Advertisement