masthmagaa.com:
ಸಮಾಜವಾದಿ ಪಕ್ಷದ ಹಿರಿಯ ನಾಯಕರು ಮತ್ತು ಅಖಿಲೇಷ್ ಸಿಂಗ್ ಯಾದವ್ ಅವರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಅಖಿಲೇಷ್, ಇದೆಲ್ಲಾ ಎಲೆಕ್ಷನ್ ಗಿಮಿಕ್.. ಈಗ ಕೇವಲ ಐಟಿ ದಾಳಿ ನಡೆದಿದೆ. ಇನ್ನೂ ಜಾರಿ ನಿರ್ದೇಶನಾಲಯ ದಾಳಿ ನಡೆಸುತ್ತೆ, ಸಿಬಿಐ ದಾಳಿ ನಡೆಸುತ್ತೆ.. ಆದ್ರೆ ಸಮಾಜವಾದಿ ಪಕ್ಷದ ಸೈಕಲ್ ಬಿಜೆಪಿಯನ್ನು ಉತ್ತರ ಪ್ರದೇಶದಿಂದ ಹೊರಗೆಸೆಯೋ ದಾರಿಯಲ್ಲಿ ಸಾಗುತ್ತಲೇ ಇರುತ್ತೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement