ದೆಹಲಿಯ ಆಪ್‌ ಸಚಿವರ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ! ಯಾಕೆ?

masthmagaa.com:

ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಮನೆಗೆ ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿರೋ ಅವರ ನಿವಾಸ ಹಾಗೂ ಇತರ ಕಛೇರಿಗಳ ಮೇಲೆ ಈ ದಾಳಿಯಾಗಿದ್ದು ಸಂಬಂಧಪಟ್ಟ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಅಂದ್ಹಾಗೆ ಕೆಲ ದಿನಗಳ ಹಿಂದೆಯಷ್ಟೇ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಅವರನ್ನ ಕಸ್ಟಡಿಗೆ ತೆಗೆದುಕೊಂಡಿದ್ರು.

-masthmagaa.com

Contact Us for Advertisement

Leave a Reply