masthmagaa.com:
ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ ಕುರಿತ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಹಾಲಿನ ದರ ಜಾಸ್ತಿ ಮಾಡುವಂತೆ ರೈತರು ಮತ್ತು ಹಾಲಿನ ಒಕ್ಕೂಟದಿಂದ ಸಾಕಷ್ಟು ಒತ್ತಡ ಬರುತ್ತಿದ್ದು, ಹಾಲಿನ ದರ 5 ರೂಪಾಯಿಗೆ ಹೆಚ್ಚಿಸುವಂತೆ ರೈತರು ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವ್ರು ಹೇಳಿದ್ದಾರೆ.
-masthmagaa.com
Contact Us for Advertisement