masthmagaa.com:
ಕಳೆದ ವರ್ಷ ಕತಾರ್ನ ದೋಹಾದಲ್ಲಿ ತಾಲಿಬಾನ್ ಮತ್ತು ಅಮೆರಿಕದ ನಡುವೆ ಒಪ್ಪಂದವಾಗುವಾಗ ಭಾರತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಅಂತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಜೊತೆಗೆ ಈಗ ಅಫ್ಘಾನಿಸ್ತಾನದಲ್ಲಿ ಆಗ್ತಿರೋ ಬೆಳವಣಿಗೆಗಳು ಈ ಪ್ರದೇಶ ಮತ್ತು ಅದ್ರ ಹೊರಗೂ ಪರಿಣಾಮ ಬೀರುತ್ತಿದೆ. ಅಫ್ಘಾನಿಸ್ತಾನದಲ್ಲಿ ಎಲ್ಲರನ್ನು ಒಳಗೊಂಡ ಸರ್ಕಾರ ರಚನೆಯಾಗುತ್ತೋ ಇಲ್ವೋ.. ಅಫ್ಘಾನಿಸ್ತಾನದ ಭೂಮಿ ಭಯೋತ್ಪಾದನೆಗೆ ಬಳಕೆಯಾಗದಂತೆ ತಡೆಯೋಕೆ ಆಗುತ್ತೋ ಇಲ್ವೋ ಅಂತ ನಮಗೆ ಚಿಂತೆಯಾಗ್ತಿದೆ ಅಂತ ಕೂಡ US-India Strategic Partnership Forum ಶೃಂಗಸಭೆಯಲ್ಲಿ ಹೇಳಿದ್ದಾರೆ.
-masthmagaa.com
Contact Us for Advertisement