masthmagaa.com:
ಸಿಎಂ ಸಿದ್ದರಾಮಯ್ಯ ಪ್ರಧಾನಿಯವ್ರನ್ನ ಮೀಟ್ ಮಾಡಿದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವ್ರನ್ನ ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಉಂಟಾದ ಬರಗಾಲ ಬಗ್ಗೆ ಪರಿಹಾರ ಧನ ರಿಲೀಸ್ ಮಾಡುವಂತೆ ಡಿಕೆಶಿ, ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿನ ಯೋಜನೆಗಳು ಹಾಗೂ ಕೇಂದ್ರದಿಂದ ಸಿಗಬೇಕಾದ ಅನುದಾನಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.
-masthmagaa.com
Contact Us for Advertisement