masthmagaa.com:
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವ್ರನ್ನ ಆಹ್ವಾನಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್, RSS ಲೀಡರ್ ರಾಮ್ ಲಾಲ್ ಸೇರಿದಂತೆ ರಾಮ ಮಂದಿರ ಟ್ರಸ್ಟ್ ನಿಯೋಗ ಮುರ್ಮು ಅವ್ರನ್ನ ಮೀಟ್ ಮಾಡಿ ಇನ್ವೈಟ್ ಮಾಡಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರ ಮಾಜಿ ಸಿಎಂ ಉದ್ದವ್ ಠಾಕ್ರೆ ರಾಮ ಮಂದಿರ ಉದ್ಘಾಟನೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಮಾಡ್ಬೇಕು ಅಂತ ಹೇಳಿಕೆ ನೀಡಿದ್ದಾರೆ.
-masthmagaa.com
Contact Us for Advertisement