ಜಮ್ಮು ಕಾಶ್ಮೀರಕ್ಕೆ ಚುನಾವಣಾ ಆಯೋಗ ಭೇಟಿ!

masthmagaa.com:

ಕೇಂದ್ರ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ನೇತೃತ್ವದಲ್ಲಿ ಕ್ಷೇತ್ರ ಪುನರ್ವಿಂಗಡಣಾ ಆಯೋಗ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಜುಲೈ 6 ರಿಂದ 9ನೇ ತಾರೀಕಿನ ವರೆಗೆ ಜಮ್ಮು ಕಾಶ್ಮೀರದ ಅಧಿಕಾರಿಗಳು, ರಾಜಕೀಯ ಪಕ್ಷಗಳನ್ನ ಭೇಟಿಯಾಗಿ ಡಿಲಿಮಿಟೇಶನ್ಗೆ ಪ್ಲಾನ್ ರೂಪಿಸಲಿದೆ.
ಜಮ್ಮು ಕಾಶ್ಮೀರದಲ್ಲಿ ಮಹತ್ವದ ಬೆಳವಣಿಗೆ ಆಗ್ತಿದೆ. ಕಾಶ್ಮೀರಿ ಪಕ್ಷಗಳು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಬಳಿಕ ಈಗ ಕ್ಷೇತ್ರ ಪುನರ್ವಿಂಗಡಣೆ ವಿಚಾರ ವೇಗ ಪಡೆದುಕೊಳ್ತಿದೆ.

-masthmagaa.com

Contact Us for Advertisement

Leave a Reply