masthmagaa.com:
ರಾಜ್ಯದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನ ಶಿರಸಿಯಲ್ಲಿ ಸ್ಥಾಪಿಸಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡೋಕೆ ಶಿರಸಿಗೆ ಹೋಗಿರೊ ಬೊಮ್ಮಾಯಿ, ಬಜೆಟ್ನಲ್ಲಿ ಇದಕ್ಕಾಗಿ ಅನುದಾನ ಘೋಷಿಸಲಾಗುವುದು. ತೋಟಗಾರಿಕೆ, ಅರಣ್ಯ ಕಾಲೇಜು ಇಲ್ಲಿದೆ. ಇವುಗಳನ್ನ ವಿಲೀನಗೊಳಿಸಿ ಜೊತೆಗೆ ವನ್ಯಜೀವಿ ರಕ್ಷಣೆ, ಪರಿಸರ ಸಂರಕ್ಷಣೆ, ಕೃಷಿ ಸೇರಿದಂತೆ ಪರಿಸರ ಅಧ್ಯಯನಗಳಿಗೆ ಪೂರಕವಾಗುವಂತೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡೋದಾಗಿ ಹೇಳಿದ್ದಾರೆ.
-masthmagaa.com
Contact Us for Advertisement