ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಮಾಜಿ ಶಾಸಕ ಹೃದಯಾಘಾತದಿಂದ ಸಾವು!

masthmagaa.com:

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ದುರಂತವಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವ್ರಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆ ಈ ಸಭೆ ನಡೆಸಲಾಗ್ತಿತ್ತು. ಘಟನೆಯಿಂದ ಸಭೆಯನ್ನ ಈ ಮುಂದೂಡಿದ್ದು, ನವಂಬರ್‌ 27ರಂದು ಜೂಮ್‌ ಕಾಲ್‌ ಮೂಲಕ ನಡೆಸಲಾಗುತ್ತೆ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply