masthmagaa.com:
ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆ ನಡೆಯುತ್ತಿದೆ ಅಂತ ಸುದ್ದಿ ಹರಿದಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರೋ ಅಜಾದ್ ನಾನು ಕಾಂಗ್ರೆಸ್ಗೆ ಮತ್ತೆ ಸೇರ್ಕೊತೀನಿ ಅನ್ನೊ ವರದಿಗಳನ್ನ ನೋಡಿ ನನಗೆ ಶಾಕ್ ಆಗಿದೆ. ದುರದೃಷ್ಟವಶಾತ್ ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಇಂತಹ ಸುದ್ದಿಗಳನ್ನ ಹರಡುತ್ತಿದ್ದಾರೆ. ಈ ಸುದ್ದಿ ಸಂಪೂರ್ಣವಾಗಿ ಆಧಾರ ರಹಿತ ಅಂತ ಅಜಾದ್ ಹೇಳಿದ್ದಾರೆ. ಅಂದ್ಹಾಗೆ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯ ಸಂಚಾಲಕ ದಿಗ್ವಿಜಯ ಸಿಂಗ್ ಅವ್ರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಗುಲಾಂ ನಬಿ ಆಜಾದ್ ಅವ್ರನ್ನ ಆಹ್ವಾನಿಸಿದ್ರು.
-masthmagaa.com
Contact Us for Advertisement