ಡಿಸಿಎಂ ಡಿಕೆಶಿ ಮಾತಿಗೆ ವ್ಯಂಗ್ಯವಾಡಿದ ಮಾಜಿ ಸಿಎಂ ಕುಮಾರಸ್ವಾಮಿ!

masthmagaa.com:

ಅಯೋಧ್ಯೆಯ ರಾಮ ಮಂದಿರದ ಮಂತ್ರಾಕ್ಷತೆಗೆ ನಮ್ಮ ಸರ್ಕಾರದ ಅನ್ನ ಭಾಗ್ಯದ ಅಕ್ಕಿಯನ್ನ ಬಳಸಲಾಗ್ತಿದೆ ಅಂದಿದ್ದ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಅಕ್ಕಿಯನ್ನು ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿರೋದಾ? ರಾಮಮಂದಿರಕ್ಕೆ ಹೋಗಲು ಆಹ್ವಾನ ಕೊಡಬೇಕಾ? ಅಂತ ಡಿಸಿಎಂ ಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply