ದೇವೇಗೌಡರು ಮಾತ್ರ ನಮಗೆ ಸರ್ವೋಚ್ಛ ನಾಯಕರು: ಕುಮಾರಸ್ವಾಮಿಗೆ ರೇವಣ್ಣ ಟಾಂಗ್

masthmagaa.com:

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಗೊಂದಲ ಇನ್ನು ಬಗೆಹರಿದಿಲ್ಲ. ಇದೀಗ ಹಾಸನ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಅದು ನನಗೆ ದೇವೇಗೌಡರಿಗೆ ಮಾತ್ರ ಗೊತ್ತು ಅಂತ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿಗೆ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಟಾಂಗ್ ನೀಡಿದ್ದಾರೆ. ಹೊಳೆನರಸೀಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತಾಡಿದ ರೇವಣ್ಣ, ದೇವೇಗೌಡರು ಮಾತ್ರ ನಮಗೆ ಸರ್ವೋಚ್ಛ ನಾಯಕರು. ಅವರು ಏನು ಹೇಳ್ತಾರೊ ಅದಕ್ಕೆ ನಾನು ಬದ್ಧನಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ಅಂದ್ರೆ ಓಕೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply