masthmagaa.com:
ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ 5 ಕೇಸ್ಗಳನ್ನ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್-19 ನಿರ್ಬಂಧಗಳನ್ನ ಉಲ್ಲಂಘಿಸಲಾಗಿದೆ ಅಂತ ಸಿದ್ದರಾಮಯ್ಯ, ಡಿಕೆಶಿ ಹಾಗೂ ಇತರ ಕಾಂಗ್ರೆಸ್ ನಾಯಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ಖಾಯಿಲೆ ಕಾಯಿದೆ 2020 ಹಾಗೂ ಇತರ ಐಪಿಸಿ ಸೆಕ್ಷನ್ಗಳಡಿ ಪ್ರಕರಣದ ದಾಖಲಾಗಿತ್ತು. ಈಗ ಅವುಗಳನ್ನ ಹೈಕೋರ್ಟ್ ರದ್ದುಗೊಳಿಸಿದೆ.
-masthmagaa.com
Contact Us for Advertisement