masthmagaa.com:
ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಸೂಚನೆ ನೀಡಿದ್ರೂ ಕ್ರಮ ತೆಗೆದುಕೊಳ್ಳದ ಬಿಬಿಎಂಪಿ ಅಧಿಕಾರಿಗಳನ್ನ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಶೀಘ್ರದಲ್ಲೇ ಬಿಲ್ ಪಾವತಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ.
-masthmagaa.com
Contact Us for Advertisement