ವಿಧಾನಸಭಾ ಚುನಾವಣೆ ಅಖಾಡದಿಂದಲೇ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ!

masthmagaa.com:

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲ್ಲ ಅಂತ ಸಿದ್ಧರಾಮಯ್ಯ ಅವರ ಪುತ್ರ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವ್ರಿಗೆ ವರುಣಾ ಕ್ಷೇತ್ರ ಬಿಟ್ಟು ಕೊಟ್ಟ ಮೇಲೆ, ಯತೀಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೊ ಪ್ರಶ್ನೆ ಹುಟ್ಟಿತ್ತು. ಈಗ ಚುನಾವಣೆ ಅಖಾಡದಿಂದಲೇ ಹಿಂದೆ ಸರಿಯುವ ಮೂಲಕ ಯತೀಂದ್ರ ಅಚ್ಚರಿ ಮೂಡಿಸಿದ್ದಾರೆ.

-masthmagaa.com

Contact Us for Advertisement

Leave a Reply