masthmagaa.com:
ಬಿಜೆಪಿ-ಜೆಡಿಎಸ್ ಮೈತ್ರಿಯ ಕುರಿತು ಚರ್ಚಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅಕ್ಟೋಬರ್ 16ರಂದು ಪಕ್ಷದ ಸಮಾನಮನಸ್ಕ ನಾಯಕರು, ಕಾರ್ಯಕರ್ತರ ಸಭೆ ಕರೆದಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಮಾಡಿಕೊಂಡಿದ್ದನ್ನು ಪಕ್ಷದ ಎಲ್ಲ ಸಮುದಾಯಗಳ ನಾಯಕರು, ಕಾರ್ಯಕರ್ತರು ವಿರೋಧಿಸಿದ್ದಾರೆ. ಜೆಡಿಎಸ್ ಪಕ್ಷ ಸಂದಿಗ್ಧತೆಯಲ್ಲಿ ಇರುವಾಗ ಬಿಜೆಪಿ ಜತೆ ಮೈತ್ರಿ ಬೇಕ? ಅಥ್ವಾ ಬೇಡ್ವಾ ಅನ್ನೋ ಕುರಿತು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ಮಾಹಿತಿ ನೀಡಿದ್ದಾರೆ.
-masthmagaa.com
Contact Us for Advertisement