masthmagaa.com:
ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ವಿಚಾರವಾಗಿ ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಭಾರತದ ಮೇಲೆ ಒತ್ತಡ ಹೇರುವಲ್ಲಿ ಕೆಲ ದೇಶಗಳ ನಾಯಕರೊಂದಿಗೆ ಮಾತುಕತೆಯನ್ನು ನಡೆಸುತ್ತಿದ್ದಾರೆ. ಈ ಕುರಿತು ಇತ್ತೀಚೆಗಷ್ಟೆ ಕೆನಡಾ ಪ್ರಧಾನಿ ಯುಎಇ ಅಧ್ಯಕ್ಷರೊಂದಿಗೆ ಮಾತುಕತೆಯನ್ನ ನಡೆಸಿದ್ದಾರೆ. ಇದೀಗ ಭಾರತವನ್ನು ಮತ್ತಷ್ಟು ಕೆಣಕಲು, ಜೋರ್ಡಾನ್ ದೊರೆ ಅಬ್ದುಲ್ಲಾ ಅವರೊಂದಿಗೆ ಭಾರತ-ಕೆನಡಾ ನಡುವಿನ ಪರಿಸ್ಥಿತಿಯನ್ನು ತಿಳಿಸಿದ್ದಾರೆ.
-masthmagaa.com
Contact Us for Advertisement