masthmagaa.com:
ಶ್ರೀರಂಗಪಟ್ಟಣದ ಜುಮ್ಮಾ ಮಸೀದಿ ಆವರಣದಲ್ಲಿ ಅಕ್ರಮ ಮದರಸಾ ನಡೆಸುತ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ. ಈ ಅಕ್ರಮ ಮದರಸಾ ವಿರುದ್ಧ ವ್ಯಕ್ತಿಯೊಬ್ರು ಅರ್ಜಿ ಸಲ್ಲಿಸಿದ್ರು. ಇದ್ರ ವಿಚಾರಣೆ ನಡೆಸಿದ ಕೋರ್ಟ್, ಕೇಂದ್ರ ಸಂಸ್ಕೃತಿ ಸಚಿವಾಲಯ, ಭಾರತೀಯ ಪುರಾತತ್ವ ಇಲಾಖೆ, ರಾಜ್ಯ ಕಂದಾಯ ಇಲಾಖೆ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ.
-masthmagaa.com
Contact Us for Advertisement