ಆತಿಥ್ಯ ಕೊಡುವುದಕ್ಕೆ ಕನಕಪುರದವರು ಫೇಮಸ್. ಆರ್​.ಅಶೋಕ್​ಗೆ ಒಳ್ಳೆ ಆತಿಥ್ಯ ಕೊಡೋಣ: ಡಿಕೆಶಿ

masthmagaa.com:

ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ಬಿಜೆಪಿ ಆರ್‌ ಅಶೋಕ್‌ ಅವ್ರನ್ನ ಕಣಕ್ಕಿಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ರಾಜಕಾರಣ ಫುಟ್ಬಾಲ್​ ಅಲ್ಲ, ಚೆಸ್​ ಗೇಮ್. ಚೆಸ್​ ಆಡ್ತಿದಾರೆ ಆಡಲಿ, ನನಗೆ ಹೋರಾಟ ಹೊಸದೇನು ಅಲ್ಲ. ಇಡೀ ಜೀವನ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಯಾರ ಹತ್ತಿರವೂ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಆತಿಥ್ಯ ಕೊಡುವುದಕ್ಕೆ ಕನಕಪುರದವರು ಫೇಮಸ್. ಆರ್​.ಅಶೋಕ್​ಗೆ ಒಳ್ಳೆ ಆತಿಥ್ಯ ಕೊಡೋಣ ಅಂತ ಟಾಂಗ್ ಕೊಟ್ಟಿದ್ದಾರೆ.

-masthmagaa.com

Contact Us for Advertisement

Leave a Reply