masthmagaa.com:
ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆರ್ ಅಶೋಕ್ ಅವ್ರನ್ನ ಕಣಕ್ಕಿಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ರಾಜಕಾರಣ ಫುಟ್ಬಾಲ್ ಅಲ್ಲ, ಚೆಸ್ ಗೇಮ್. ಚೆಸ್ ಆಡ್ತಿದಾರೆ ಆಡಲಿ, ನನಗೆ ಹೋರಾಟ ಹೊಸದೇನು ಅಲ್ಲ. ಇಡೀ ಜೀವನ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಯಾರ ಹತ್ತಿರವೂ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಆತಿಥ್ಯ ಕೊಡುವುದಕ್ಕೆ ಕನಕಪುರದವರು ಫೇಮಸ್. ಆರ್.ಅಶೋಕ್ಗೆ ಒಳ್ಳೆ ಆತಿಥ್ಯ ಕೊಡೋಣ ಅಂತ ಟಾಂಗ್ ಕೊಟ್ಟಿದ್ದಾರೆ.
-masthmagaa.com
Contact Us for Advertisement