ಬುಧವಾರ ಚಾಮರಾಜಪೇಟೆಯಲ್ಲಿ ನಟ ದ್ವಾರಕೀಶ್‌ ಅಂತ್ಯಕ್ರಿಯೆ!

masthmagaa.com:

ಕನ್ನಡದ ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 81 ವರ್ಷ ವಯಸ್ಸಿನ ದ್ವಾರಕೀಶ್‌ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವ್ರ ಪಾರ್ಥೀವ ಶರೀರವನ್ನ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗುತ್ತೆ. ಬುಧವಾರ ಬೆಳಿಗ್ಗೆ ನಗರದ ಚಾಮರಾಜಪೇಟೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಅಂತ ತಿಳಿದುಬಂದಿದೆ.

-masthmagaa.com

Contact Us for Advertisement

Leave a Reply