masthmagaa.com:
ಡಿಸೆಂಬರ್ 31ಕ್ಕೆ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರೋ ಕರ್ನಾಟಕ ಬಂದ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೇವಲ ನೈತಿಕ ಬೆಂಬಲ ನೀಡಲು ನಿರ್ಧರಿಸಿದೆ. ಆದ್ರೆ ನಮಗೆ ನೈತಿಕ ಬೆಂಬಲ ಬೇಡ ಅಂದಿರೋ ವಾಟಾಳ್ ನಾಗರಾಜ್, ನಾಳೆ ಫಿಲಂ ಚೇಂಬರ್ ಮುಂದೆ ಧರಣಿ ನಡೆಸೋದಾಗಿ ಹೇಳಿದ್ದಾರೆ. ಫಿಲಂ ಚೇಂಬರ್ನ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಕೂಡ ಚಿತ್ರೋದ್ಯಮ ಸಂಪೂರ್ಣ ಬಂದ್ ಮಾಡಬೇಕು ಅಂತ ಹೇಳಿದ್ದಾರೆ.
-masthmagaa.com
Contact Us for Advertisement