masthmagaa.com:
ಮಹಾಲಕ್ಷ್ಮಿ ಯೋಜನೆಯಡಿ ಇಬ್ಬರು ಪತ್ನಿಯರನ್ನ ಹೊಂದಿರೋ ಪುರುಷರಿಗೆ 2 ಲಕ್ಷ ರೂಪಾಯಿ ಹಣ ಸಿಗುತ್ತೆ ಅಂತ ಗ್ಯಾರಂಟಿ ನೀಡಿ ಮಧ್ಯ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಕಾಂತಿಲಾಲ್ ಭುರಿಯ ಇದೀಗ ವಿವಾದ ಸೃಷ್ಟಿಸಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಕಾಂತಿಲಾಲ್ ಭುರಿಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.
-masthmagaa.com
Contact Us for Advertisement