ʻಕೈʼ ಅಭ್ಯರ್ಥಿಯ ವಿವಾದಾತ್ಮಕ ಹೇಳಿಕೆ: ಚುನಾವಣಾ ಆಯೋಗಕ್ಕೆ ದೂರು!

masthmagaa.com:

ಮಹಾಲಕ್ಷ್ಮಿ ಯೋಜನೆಯಡಿ ಇಬ್ಬರು ಪತ್ನಿಯರನ್ನ ಹೊಂದಿರೋ ಪುರುಷರಿಗೆ 2 ಲಕ್ಷ ರೂಪಾಯಿ ಹಣ ಸಿಗುತ್ತೆ ಅಂತ ಗ್ಯಾರಂಟಿ ನೀಡಿ ಮಧ್ಯ ಪ್ರದೇಶದ ಕಾಂಗ್ರೆಸ್‌ ಅಭ್ಯರ್ಥಿ ಕಾಂತಿಲಾಲ್‌ ಭುರಿಯ ಇದೀಗ ವಿವಾದ ಸೃಷ್ಟಿಸಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಕಾಂತಿಲಾಲ್‌ ಭುರಿಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.

-masthmagaa.com

Contact Us for Advertisement

Leave a Reply