masthmagaa.com:
ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಫಲಿತಾಂಶದ ಬಳಿಕ ಮಾತಾಡಿದ ಅವರು, ಮುಂದಿನ ದಿನಗಳಕಲ್ಲಿ ಚುನಾವಣೆಗೆ ನಿಲ್ಲಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದ್ರೂ ಅವರ ಪರವಾಗಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ. ಇದೇ ವೇಳೆ ಕೊವಿಡ್ ವೇಳೆ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಅಂತ ಬೆಂಬಲಿಗರ ಮುಂದೆ ಕಣ್ಣೀರಿಟ್ಟಿದ್ದಾರೆ.
-masthmagaa.com
Contact Us for Advertisement