ಮತಾಂತರ ನಿಷೇಧ ಕಾನೂನಿಗೆ ಸಂಪುಟದಲ್ಲಿ ಗ್ರೀನ್ ಸಿಗ್ನಲ್

masthmagaa.com:

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರೋ ಮತಾಂತರ ನಿಷೇಧ ಕಾನೂನಿಗೆ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇವತ್ತು ಸಚಿವ ಸಂಪುಟ ಸಭೆ ನಡೀತು. ಇದ್ರಲ್ಲಿ ಮಸೂದೆ ಪಾಸ್ ಮಾಡಲಾಗಿದ್ದು, ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಆದ್ರೆ ನಾಳೆ ವಿಧಾನಸಭೆಯಲ್ಲಿ ಮಂಡನೆಯಾಗೋ ಸಾಧ್ಯತೆ ಇದೆ ಅಂತ ಮೂಲಗಳು ತಿಳಿಸಿವೆ.

-masthmagaa.com

Contact Us for Advertisement

Leave a Reply