masthmagaa.com:
ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರೋ ಮತಾಂತರ ನಿಷೇಧ ಕಾನೂನಿಗೆ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇವತ್ತು ಸಚಿವ ಸಂಪುಟ ಸಭೆ ನಡೀತು. ಇದ್ರಲ್ಲಿ ಮಸೂದೆ ಪಾಸ್ ಮಾಡಲಾಗಿದ್ದು, ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಆದ್ರೆ ನಾಳೆ ವಿಧಾನಸಭೆಯಲ್ಲಿ ಮಂಡನೆಯಾಗೋ ಸಾಧ್ಯತೆ ಇದೆ ಅಂತ ಮೂಲಗಳು ತಿಳಿಸಿವೆ.
-masthmagaa.com
Contact Us for Advertisement