ಕೊರೋನಾ ಹೋರಾಟಕ್ಕೆ ಪುನೀತ್ ಕೊಟ್ಟಿದ್ದೆಷ್ಟು ಗೊತ್ತಾ..?

masthmagaa.com:
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್​ಡೌನ್ ಘೋಷಿಸಲಾಗಿದೆ. ಹೀಗಾಗಿ ಇಡೀ ದೇಶದ  ಜನ ಕೊರೋನಾ ವಿರುದ್ಧ ಹೋರಾಟಕ್ಕೆ ತಮ್ಮ ಕೈಲಾದ ಸಹಾಯ ಮಾಡ್ತಿದ್ದಾರೆ. ಅದೇ ರೀತಿ ಇವತ್ತು ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಕರ್ನಾಟಕವನ್ನು ಮತ್ತೆ ಕಟ್ಟಬೇಕಾಗಿದೆ. ಎಲ್ಲರೂ ಕೈಲಾದ ಸಹಾಯ ಮಾಡಬೇಕು ಅಂತ ಮನವಿ ಮಾಡಿದ್ರು.
-masthmagaa.com:
Contact Us for Advertisement

Leave a Reply